ವಿಜಯಪುರ: ಸಾಮಥ್ರ್ಯ ಸಾಧನೆಯ ನಿಗೂಢ ದಾರಿ
ಲೋಕದರ್ಶನ ವರದಿ
ವಿಜಯಪುರ 17: ಪ್ರತಿಯೊಬ್ಬ ವಿದ್ಯಾರ್ಥಿ ನಿಗೂಢ ಸಾಮಥ್ರ್ಯ ಹೊಂದಿರುತ್ತಾನೆ. ಆ ಸಾಮಥ್ರ್ಯ ಬಳಸಿಕೊಂಡು ಮಹತ್ತರ ಸಾಧನೆ ಮಾಡಬೇಕೆಂದು ಅಶೋಕ ಹಂಚಲಿ ಹೇಳಿದರು.
ನಗರದ ಟ್ಯಾಲೆಂಟ್ ಕರಿಯರ್ ಅಕಾಡಮಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡ 'ಉಚಿತ ಕಾಯರ್ಾಗಾರ'ದಲ್ಲಿ ಅವರು ಮಾತನಾಡಿದರು.
ಎಸ್.ಡಿ. ಗಡೇದ ಮಾತನಾಡಿ, ವಿದ್ಯಾಥರ್ಿಗಳು ಕೊಳೆತ ಹಣ್ಣಾಗದೇ, ಗಿಡದಲ್ಲಿರುವ ಹಣ್ಣುಗಳಾಗಬೇಕೆಂದು ಹೇಳಿದರು. ಅಜರ್ುನ ಸಾಗರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಥರ್ಿಗಳು ಪಾರದರ್ಶಕವಾಗಿ ಅಧ್ಯಯನ ಮಾಡಿದ್ದಾದರೆ, ಬಯಸಿದ ಆಸೆ ಈಡೇರುತ್ತದೆ. ಪ್ರತಿಯೊಬ್ಬ ವಿದ್ಯಾಥರ್ಿ ಐಎಎಸ್ ಹಾಗೂ ಕೆಎಎಸ್ ಹುದ್ದೆಗಳ ಗುರಿ ಇಟ್ಟುಕೊಂಡು ಅಧ್ಯಯನದ ಜತೆಗೆ ಇಂದಿನ ತಂತ್ರಜ್ಞಾನ ಬಳಸಿಕೊಳ್ಳುವುದು ಅತ್ಯವಶ್ಯಕ ಎಂದು ಹೇಳಿದರು. ಟ್ಯಾಲೆಂಟ್ ಕರಿಯರ್ ಅಕಾಡಮಿಯಲ್ಲಿ ತರಬೇತಿ ಪಡೆದು ಪೊಲೀಸ್ ಪರೀಕ್ಷೆಯಲ್ಲಿ ಹಣಮಂತ ಫಕೀರಪ್ಪಗೋಳ (ನೂರಕ್ಕೆ ನೂರು ಅಂಕ), ಶಿವಾನಂದ ಬುಕ್ಕಾಗೊಳ (ನೂರಕ್ಕೆ 98 ಅಂಕ) ಹಾಗೂ ಎಸ್ಎಸ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಾಗರ ರಾಠೋಡ ಅವರನ್ನು ಸನ್ಮಾನಿಸಲಾಯಿತು.
ಕೃಷ್ಣಕಿಶೋರ ಹಳ್ಳೂರ, ಪ್ರಕಾಶ ಉಡಚಾಣ, ಶ್ರೀಶೈಲ ರತ್ನಾಕರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಆರ್.ಕೆ. ಹನಗಂಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಜಂಬಗಿ ವಂದಿಸಿದರು.
ಸಾರ್ವಜನಿಕ ಸ್ಥಳದಲ್ಲಿ ಧೂಮ್ರಪಾನ: ಕ್ರಮಕ್ಕೆ ಒತ್ತಾಯ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು 