ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮ

ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮ Vijayapura Nudi Sadagara program organized by Chetana Foundation


ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮ

ವಿಜಯಪುರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಧಾರವಾಡ ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮದಲ್ಲಿ ಸಿಂದಗಿಯ ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಅವರಿಗೆ ಕಂಚ್ಯಾಣಿ ಶರಣಪ್ಪ ಸ್ಮರಣಿಯ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಸಮ್ಮೇಳನಾಧ್ಯಕ್ಷ, ಕಸಾಪ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಸಾಹಿತಿ ಪಂಡಿತ ಅವಜಿ, ಬಸವರಾಜ ಕುಂಬಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.