ವಿಪ್ರ ಬಾಲಕರ ತರಬೇತಿ ಶಿಬಿರ ಮುಕ್ತಾಯ
ಬಾಗಲಕೋಟೆ29 : ವಿಶ್ವ ಮಾಧ್ವ ಮಹಾಪರಿಷತ್, ನಗರದ ಉತ್ತರಾಧಿ ಮಠದ ಸಹಯೋಗದಲ್ಲಿ ನಡೆದ ಉಪನೀತ ಬಾಲಕರ ತರಬೇತಿ ಶಿಬಿರ ಸಮಾರೋಪಗೊಂಡಿತು. ಇದೇ ಸಂದರ್ಭದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಮಂಗಲಗೊಂಡಿತು.
ನವನಗರದ 63ಎ ಸೆಕ್ಟರನಲ್ಲಿರುವ ಸತ್ಯಭೋದರಾಯರ ಮಠದಲ್ಲಿ ದಿ.19ರಿಂದ ದಿ.25ರವರೆಗೆ ನಡೆದ ತರಬೇತಿ ಶಿಬಿರದಲ್ಲಿ 25ಕ್ಕೂ ಹೆಚ್ಚು ಬಾಲಕರು ಪಾಲ್ಗೊಂಡಿದ್ದು ಅವರಿಗೆ ಸಂಧ್ಯಾವಂದನೆ, ಯೋಗಾಸನ, ಸಂಸ್ಕೃತ ಕಲಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಹಿತಿ ನೀಡಲಾಗಿದ್ದು ಪುಟ್ಟ ಪುಟ್ಟ ಮಕ್ಕಳು ಈಗ ಸಂಧ್ಯಾವಂದನೆಯನ್ನು ಸಂಪೂರ್ಣವಾಗಿ ಕಲಿತುಕೊಂಡಿದ್ದಾರೆ.
ಪಂಡಿತರಾದ ಭೀಮಸೇನಾಚಾರ್ಯ ಪಾಂಡುರಂಗಿ, ರಘೋತ್ತಮಾಚಾರ್ಯ ನಾಗಸಂಪಿಗೆ, ಬಿಂದಾಚಾರ್ಯ ನಾಗಸಂಪಿಗಿ, ಬಿ.ಎನ್.ಶ್ರೀನಿವಾಸಾಚಾರ್ಯ ಮತ್ತಿತರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಆರ್,ಎಸ್.ಕುಲಕಣರ್ಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 