ವಿಪ್ರ ಬಾಲಕರ ತರಬೇತಿ ಶಿಬಿರ ಮುಕ್ತಾಯ
ಬಾಗಲಕೋಟೆ29 : ವಿಶ್ವ ಮಾಧ್ವ ಮಹಾಪರಿಷತ್, ನಗರದ ಉತ್ತರಾಧಿ ಮಠದ ಸಹಯೋಗದಲ್ಲಿ ನಡೆದ ಉಪನೀತ ಬಾಲಕರ ತರಬೇತಿ ಶಿಬಿರ ಸಮಾರೋಪಗೊಂಡಿತು. ಇದೇ ಸಂದರ್ಭದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಮಂಗಲಗೊಂಡಿತು.
ನವನಗರದ 63ಎ ಸೆಕ್ಟರನಲ್ಲಿರುವ ಸತ್ಯಭೋದರಾಯರ ಮಠದಲ್ಲಿ ದಿ.19ರಿಂದ ದಿ.25ರವರೆಗೆ ನಡೆದ ತರಬೇತಿ ಶಿಬಿರದಲ್ಲಿ 25ಕ್ಕೂ ಹೆಚ್ಚು ಬಾಲಕರು ಪಾಲ್ಗೊಂಡಿದ್ದು ಅವರಿಗೆ ಸಂಧ್ಯಾವಂದನೆ, ಯೋಗಾಸನ, ಸಂಸ್ಕೃತ ಕಲಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಹಿತಿ ನೀಡಲಾಗಿದ್ದು ಪುಟ್ಟ ಪುಟ್ಟ ಮಕ್ಕಳು ಈಗ ಸಂಧ್ಯಾವಂದನೆಯನ್ನು ಸಂಪೂರ್ಣವಾಗಿ ಕಲಿತುಕೊಂಡಿದ್ದಾರೆ.
ಪಂಡಿತರಾದ ಭೀಮಸೇನಾಚಾರ್ಯ ಪಾಂಡುರಂಗಿ, ರಘೋತ್ತಮಾಚಾರ್ಯ ನಾಗಸಂಪಿಗೆ, ಬಿಂದಾಚಾರ್ಯ ನಾಗಸಂಪಿಗಿ, ಬಿ.ಎನ್.ಶ್ರೀನಿವಾಸಾಚಾರ್ಯ ಮತ್ತಿತರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಆರ್,ಎಸ್.ಕುಲಕಣರ್ಿ ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 