ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯ ಜಯಂತಿ: ಜಿಲ್ಲಾಡಳಿತದ ವತಿಯಿಂದ ಪುಷ್ಪಾರ್ಚಣೆ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯ ಜಯಂತಿ: ಜಿಲ್ಲಾಡಳಿತದ ವತಿಯಿಂದ ಪುಷ್ಪಾರ್ಚಣೆ Vishwakarma Amarashilpi Jakanachari's Jayanti: Flower Laying by District Administration

ಕೊಪ್ಪಳ  01: ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಜಯಂತಿಯ ಪ್ರಯುಕ್ತ ಗುರುವಾರದಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪು​‍್ಪಾರೆ್ಪಣ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. 

ಈ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಈಶಪ್ಪ ಬಡಿಗೇರ್, ತಾಲೂಕು ಅಧ್ಯಕ್ಷ ದೇವೇಂದ್ರ​‍್ಪ ಬಡಿಗೇರ್, ಜಿಲ್ಲಾ ಕಾರ್ಯಾಧ್ಯಕ್ಷ ರುದ್ರ​‍್ಪ ಕೆ. ಬಡಿಗೇರ್,  ನಿರ್ದೇಶಕರಾದ ದೇವೇಂದ್ರ​‍್ಪ, ಮಹಿಳಾ ಅಧ್ಯಕ್ಷರಾದ ಕಾಳಮ್ಮ, ತಾಲೂಕು ಅಧ್ಯಕ್ಷರಾದ ಕಲ್ಲಪ್ಪ ಬಡಿಗೇರ್ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಹಾಜರಿದ್ದರು.