ಜಿಲ್ಲಾಧಿಕಾರಿಗಳಿಂದ ಪಡಿತರ ಅಂಗಡಿಗೆ ಭೇಟಿ
ಗದಗ 21: ಗದಗ ಬೆಟಗೇರಿ ಶಹರದ ಬೆಟಗೇರಿಯಲ್ಲಿರುವ ಬಿ.ಎಸ್. ಉಗಲಾಟದ ಅವರ ಪಡಿತರ ಅಂಗಡಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ದಿ.21 ಅನಿರೀಕ್ಷಿತ ಭೇಟಿ ನೀಡಿದರು. 600 ಪಡಿತರದಾರರಿರುವ ಕೇಂದ್ರದಿಂದ ಫಲಾನಭವಿಗಳಿಗೆ ನಿಗದಿತ ಪಡಿತರ ವಿತರಣೆ ಆಗುತ್ತಿರುವ ಕುರಿತಂತೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಆಹಾರ ಇಲಾಖೆಯ ಉಪನಿದರ್ೇಶಕ ಅಶೋಕ ಕಲಘಟಗಿ, ಸಹಾಯಕ ನಿದರ್ೇಶಕ ಜಿ.ಬಿ.ಮಠದ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 