ಖಾನಾಪೂರ: ಮೇಜರ್ ಸಿದ್ದಲಿಂಗಯ್ಯ ಪ್ರಾಥಮಿಕ ಶಾಲೆಗೆ ಭೇಟಿ
ಲೋಕದರ್ಶನ ವರದಿ
ಖಾನಾಪೂರ 13: ಗುರುವಾರ ವಿದ್ಯಾಥರ್ಿಗಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸುತ್ತಿರುವ ಸಂದರ್ಭದಲ್ಲಿ ಆಯುಕ್ತರು ಮೇಜರ್ ಸಿದ್ದಲಿಂಗಯ್ಯ ಕಕ್ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಜೊತೆ ಕುಳಿತು ಊಟ ಮಾಡಿ ಸರಳತೆ ಮೆರೆದರು. ಬಳಿಕ 7 ನೇ ತರಗತಿಯ ವರ್ಗಕೋಣೆಗೆ ಬೇಟಿ ನೀಡಿ ಮಕ್ಕಳಿಗೆ ಗಣಿತ,ಕನ್ನಡ,ಇಂಗ್ಲಿಷ್ ವಿಷಯದ ಪ್ರಶ್ನೆಗಳನ್ನು ಕೇಳಿದಾಗ ಮಕ್ಕಳು ಸರಿಯಾಗಿ ಉತ್ತರ ನೀಡಿದ್ದರಿಂದ ಖುಷಿ ಪಟ್ಟು ಮಕ್ಕಳನ್ನು ತುಂಬು ಹೃದಯದಿಂದ ಪ್ರಶಂಸಿಸಿದರು.
ಶಿಕ್ಷಕರು ಮಕ್ಕಳಿಗೆ ಪಾಠವನ್ನಷ್ಟೆ ಅಲ್ಲದೆ ಅದರ ಜೊತೆ ಕಥೆಗಳನ್ನು ಹೇಳಿಕೊಡಲು ಮತ್ತು ಪೂರ್ವ ತಯಾರಿಯನ್ನು ಮಾಡಿಕೊಂಡು ಬರಲು ಶಿಕ್ಷಕರಿಗೆ ತಿಳಿಸಿದರು.ಹಾಗೂ ಮಕ್ಕಳು ಹಾಗೂ ಶಿಕ್ಷಕರ ಜೊತೆ ಆತ್ಮೀಯವಾಗಿ ಖುಷಿಯಿಂದ ಮಾತನಾಡಿದರು. ಈ ಆಯುಕ್ತರ ಭೇಟಿಗೆ ಶಿಕ್ಷಕ ವೃಂದ ಸಂತೋಷ ಹಾಗೂ ಧನ್ಯವಾದಗಳನ್ನು ಅಪರ್ಿಸಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 