ಖಾನಾಪೂರ: ಮೇಜರ್ ಸಿದ್ದಲಿಂಗಯ್ಯ ಪ್ರಾಥಮಿಕ ಶಾಲೆಗೆ ಭೇಟಿ
ಲೋಕದರ್ಶನ ವರದಿ
ಖಾನಾಪೂರ 13: ಗುರುವಾರ ವಿದ್ಯಾಥರ್ಿಗಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸುತ್ತಿರುವ ಸಂದರ್ಭದಲ್ಲಿ ಆಯುಕ್ತರು ಮೇಜರ್ ಸಿದ್ದಲಿಂಗಯ್ಯ ಕಕ್ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಜೊತೆ ಕುಳಿತು ಊಟ ಮಾಡಿ ಸರಳತೆ ಮೆರೆದರು. ಬಳಿಕ 7 ನೇ ತರಗತಿಯ ವರ್ಗಕೋಣೆಗೆ ಬೇಟಿ ನೀಡಿ ಮಕ್ಕಳಿಗೆ ಗಣಿತ,ಕನ್ನಡ,ಇಂಗ್ಲಿಷ್ ವಿಷಯದ ಪ್ರಶ್ನೆಗಳನ್ನು ಕೇಳಿದಾಗ ಮಕ್ಕಳು ಸರಿಯಾಗಿ ಉತ್ತರ ನೀಡಿದ್ದರಿಂದ ಖುಷಿ ಪಟ್ಟು ಮಕ್ಕಳನ್ನು ತುಂಬು ಹೃದಯದಿಂದ ಪ್ರಶಂಸಿಸಿದರು.
ಶಿಕ್ಷಕರು ಮಕ್ಕಳಿಗೆ ಪಾಠವನ್ನಷ್ಟೆ ಅಲ್ಲದೆ ಅದರ ಜೊತೆ ಕಥೆಗಳನ್ನು ಹೇಳಿಕೊಡಲು ಮತ್ತು ಪೂರ್ವ ತಯಾರಿಯನ್ನು ಮಾಡಿಕೊಂಡು ಬರಲು ಶಿಕ್ಷಕರಿಗೆ ತಿಳಿಸಿದರು.ಹಾಗೂ ಮಕ್ಕಳು ಹಾಗೂ ಶಿಕ್ಷಕರ ಜೊತೆ ಆತ್ಮೀಯವಾಗಿ ಖುಷಿಯಿಂದ ಮಾತನಾಡಿದರು. ಈ ಆಯುಕ್ತರ ಭೇಟಿಗೆ ಶಿಕ್ಷಕ ವೃಂದ ಸಂತೋಷ ಹಾಗೂ ಧನ್ಯವಾದಗಳನ್ನು ಅಪರ್ಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 