ಜಿಲ್ಲಾ ಮಟ್ಟಕ್ಕೆ ಆಯ್ಕೆ ದೃಷ್ಟಿ ದೋಷ ವಿದ್ಯಾರ್ಥಿ ಗೌತಮ್ ಸಾಧನೆ
Visually impaired student Gautham Sadhana selected for district level
ಮಹಾಲಿಂಗಪುರ 09: ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ದೃಷ್ಟಿದೋಷವುಳ್ಳ ವಿದ್ಯಾರ್ಥಿ ಗೌತಮ್ ನಾಗರಾಳ ಡಿ.6 ಶನಿವಾರದಂದು ಗುಲ್ಗ ಜಂಬಗಿಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಜನಪದ ಗೀತೆ ಹಾಗೂ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲೆಯ ಪ್ರಾಚಾರ್ಯ ಹಾಗೂ ಶಿಕ್ಷಕರು ಸೇರಿದಂತೆ ಪಟ್ಟಣದ ಅನಿಕೇತನ ವಿಕಲಚೇತನ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 