ಬ್ಯಾಡಗಿಯ ಯುವ ಬಳಗದ ವತಿಯಿಂದ ವಿವೇಕಾನಂದರ ಜಯಂತಿ ಆಚರಣೆ
Vivekananda's Jayanti celebration by the youth of Badagi
ಬ್ಯಾಡಗಿಯ ಯುವ ಬಳಗದ ವತಿಯಿಂದ ವಿವೇಕಾನಂದರ ಜಯಂತಿ ಆಚರಣೆ
ಹಾವೇರಿ 13: ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ-ರಾಷ್ಟ್ರೀಯ ಯುವ ದಿನವನ್ನು ಬ್ಯಾಡಗಿಯ ಯುವ ಬಳಗದ ವತಿಯಿಂದ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖಾಂತರ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಜುನಾಥ ಪೂಜಾರ,ಶಿವಕುಮಾರ ಮೋಟೇಬೆನ್ನೂರು,ರವೀಂದ್ರ ಬೆಟದೂರು,ರಾಜಪ್ಪ ವಡ್ಡರ,ಆನಂದ್ ಪಾಟೀಲ,ಮುಕ್ತಿಯಾರ ದೊಡ್ಡಮನಿ,ಬೀರ್ಪ ಪೂಜಾರ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 