ದೊಡ್ಡ ಕೇಶವರೆಡ್ಡಿ ಗೆಲುವಿಗೆ ದುರ್ಗಮ್ಮ ದೇವಿಗೆ 51 ತೆಂಗಿನಕಾಯಿ ಹೊಡೆದು ವಿಷೇಶ ಪೂಜೆ
Viwesha Puja by beating 51 coconuts to Durgamma Devi for big Keshavareddy victory
ದೊಡ್ಡ ಕೇಶವರೆಡ್ಡಿ ಗೆಲುವಿಗೆ ದುರ್ಗಮ್ಮ ದೇವಿಗೆ 51 ತೆಂಗಿನಕಾಯಿ ಹೊಡೆದು ವಿಷೇಶ ಪೂಜೆ
ಬಳ್ಳಾರಿ 24 : ನಗರದ ಪ್ರಾಥಮಿಕ ಕೃಷಿ ಅಭಿವೃದ್ಧಿ ಬ್ಯಾಂಕಿನ ಚುನಾವಣೆಯಲ್ಲಿ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಅಟೋ ಗುರಿತಿನಿಂದ ಸ್ಪರ್ದಿಸಿ ಗೆಲುವು ಸಾದಿಸಿದ ಕೊರಲಗುಂದಿ ದೊಡ್ಡ ಕೇಶವ ರೆಡ್ಡಿಅವರಿಗೆ ತಾಯಿ ದುರ್ಗಾದೇವಿ ಇನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿ ಎಂದು ಪ್ರಾರ್ಥಿಸಿ ಅಪ್ತ ಸಹಾಯಕರಾದ ಮರಿಸ್ವಾಮಿ 51 ತೆಂಗಿನಕಾಯಿ ಹೊಡೆಯುವುದರ ಮೂಲಕವಿಶೇಷ ಪೂಜೆ ಸಲ್ಲಿಸಿದರು.ಅವರು ನಿನ್ನೆ ಸಂಜೆ ದುರ್ಗಮ್ಮ ಗುಡಿಗೆ ತೇರಿಳಿ ಭಕ್ತಿ ಪೂರ್ವವಕವಾಗಿ ವಂದಿಸಿ.51 ತೆಂಗಿನ ಕಾಯಿ ಹೊಡೆಯುವುದರ ಮೂಲಕ ಭಕ್ತಿ ಸರ್ಮಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 