ದೊಡ್ಡ ಕೇಶವರೆಡ್ಡಿ ಗೆಲುವಿಗೆ ದುರ್ಗಮ್ಮ ದೇವಿಗೆ 51 ತೆಂಗಿನಕಾಯಿ ಹೊಡೆದು ವಿಷೇಶ ಪೂಜೆ
Viwesha Puja by beating 51 coconuts to Durgamma Devi for big Keshavareddy victory
ದೊಡ್ಡ ಕೇಶವರೆಡ್ಡಿ ಗೆಲುವಿಗೆ ದುರ್ಗಮ್ಮ ದೇವಿಗೆ 51 ತೆಂಗಿನಕಾಯಿ ಹೊಡೆದು ವಿಷೇಶ ಪೂಜೆ
ಬಳ್ಳಾರಿ 24 : ನಗರದ ಪ್ರಾಥಮಿಕ ಕೃಷಿ ಅಭಿವೃದ್ಧಿ ಬ್ಯಾಂಕಿನ ಚುನಾವಣೆಯಲ್ಲಿ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಅಟೋ ಗುರಿತಿನಿಂದ ಸ್ಪರ್ದಿಸಿ ಗೆಲುವು ಸಾದಿಸಿದ ಕೊರಲಗುಂದಿ ದೊಡ್ಡ ಕೇಶವ ರೆಡ್ಡಿಅವರಿಗೆ ತಾಯಿ ದುರ್ಗಾದೇವಿ ಇನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿ ಎಂದು ಪ್ರಾರ್ಥಿಸಿ ಅಪ್ತ ಸಹಾಯಕರಾದ ಮರಿಸ್ವಾಮಿ 51 ತೆಂಗಿನಕಾಯಿ ಹೊಡೆಯುವುದರ ಮೂಲಕವಿಶೇಷ ಪೂಜೆ ಸಲ್ಲಿಸಿದರು.ಅವರು ನಿನ್ನೆ ಸಂಜೆ ದುರ್ಗಮ್ಮ ಗುಡಿಗೆ ತೇರಿಳಿ ಭಕ್ತಿ ಪೂರ್ವವಕವಾಗಿ ವಂದಿಸಿ.51 ತೆಂಗಿನ ಕಾಯಿ ಹೊಡೆಯುವುದರ ಮೂಲಕ ಭಕ್ತಿ ಸರ್ಮಪಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 