ಸ್ವಯಂಪ್ರೇರಿತ ರಕ್ತದಾನ ಶಿಬಿರ
Voluntary Blood Donation Camp
ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕೊಪ್ಪಳ 24: ಕೊಪ್ಪಳ ಜಿಲ್ಲಾ ಓಷಧ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘ ಕೊಪ್ಪಳ ಇವರು ಆಲ್ ಇಂಡಿಯಾ ಆರ್ಗನೈಜೆಷನ್ ಆಫ್ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಇದರ 50ನೇ ವರುಷದ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಕೃಪಾರ್ಶಿವಾದ ದಿಂದ ನೆರವೇರಿಸಲಾಯಿತು. ಈ ಶಿಬಿರದಲ್ಲಿ ಒಟ್ಟು 60ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದ ಉಧ್ಘಾಟನೆಯನ್ನು ಜಿಲ್ಲಾ ಓಷಧ ನಿಯಂತ್ರಣ ಅಧಿಕಾರಿಗಳಾದ ವೆಂಕಟೇಶ ರಾಠೋಡ ನೆರವೇರಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶ್ರೀನಿವಾಸ ಹ್ಯಾಟಿ, ನಿರ್ದೇಶಕರಾದ ಡಾ. ಗವಿಸಿದ್ದನಗೌಡ ಜಿ. ಪಾಟೀಲ್, ಜಿಲ್ಲಾ ಓಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಕೊಟ್ರ್ಪ ಕೊರ್ಲಹಳ್ಳಿ ಸದಸ್ಯರಾದ ಹನುಮೇಶ ಇಲ್ಲೂರ, ಅರುಣಕುಮಾರ ಶೆಟ್ಟರ್, ಸುರೇಂದ್ರ ಪಾಟೀಲ್, ಶ್ರೀಕಾಂತಗೌಡ.ಬಿ ಚಿಕ್ಕನಗೌಡ್ರ, ರಾಜೂ ಪಾಟೀಲ್ ಹಲಗೇರಿ, ನಾಗರಾಜ ಬಳ್ಳಾವಳ್ಳಿ ಮತ್ತು ರಕ್ತದಾನಿಗಳು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 