ಶಾಲಾಮಕ್ಕಳಿಂದ ನೆಗಳೂರ ಹಿರೇಮಠಕ್ಕೆ ಪಾದಯಾತ್ರೆ
ಹಾವೇರಿ11: ತಾಲೂಕಿನ ಗುತ್ತಲ ಪಟ್ಟಣದ ಡಾ.ಎಸ್ ರಾಧಕೃಷ್ಣನ್ ಕಿರಿಯ ಪ್ರಾಥಮಿಕ ಶಾಲೆಯಸುಮಾರು 50 ಮಕ್ಕಳು ಶನಿವಾರ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ಬೆಳಗ್ಗೆ 6ಗಂಟೆಗೆ ಗುತ್ತಲ ದಿಂದ ಪ್ರಾರಂಭಗೊಂಡ ಮಕ್ಕಳ ಪಾದಯಾತ್ರೆ 9 ಗಂಟೆಗೆ ನೆಗಳೂರಗ್ರಾಮದ ಹಿರೇಮಠಕ್ಕೆ ಬಂದು ತಲುಪಿದರು. ಶಾಲೆಯ ಸಂಸ್ಥಾಪಕ ಹಾಗೂ ಮುಖ್ಯ ಶಿಕ್ಷಕ ನಾಗರಾಜ ತೇಲ್ಕರ ಹಾಗೂ ಸಹ ಶಿಕ್ಷಕಿಯರು ಮಕ್ಕಳು ಗುರುಶಾಂತೇಶ್ವರ ಶಿವಾಚಾರ್ಯರ ದರ್ಶನ ಪಡೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 