ಶಾಲಾಮಕ್ಕಳಿಂದ ನೆಗಳೂರ ಹಿರೇಮಠಕ್ಕೆ ಪಾದಯಾತ್ರೆ
ಹಾವೇರಿ11: ತಾಲೂಕಿನ ಗುತ್ತಲ ಪಟ್ಟಣದ ಡಾ.ಎಸ್ ರಾಧಕೃಷ್ಣನ್ ಕಿರಿಯ ಪ್ರಾಥಮಿಕ ಶಾಲೆಯಸುಮಾರು 50 ಮಕ್ಕಳು ಶನಿವಾರ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ಬೆಳಗ್ಗೆ 6ಗಂಟೆಗೆ ಗುತ್ತಲ ದಿಂದ ಪ್ರಾರಂಭಗೊಂಡ ಮಕ್ಕಳ ಪಾದಯಾತ್ರೆ 9 ಗಂಟೆಗೆ ನೆಗಳೂರಗ್ರಾಮದ ಹಿರೇಮಠಕ್ಕೆ ಬಂದು ತಲುಪಿದರು. ಶಾಲೆಯ ಸಂಸ್ಥಾಪಕ ಹಾಗೂ ಮುಖ್ಯ ಶಿಕ್ಷಕ ನಾಗರಾಜ ತೇಲ್ಕರ ಹಾಗೂ ಸಹ ಶಿಕ್ಷಕಿಯರು ಮಕ್ಕಳು ಗುರುಶಾಂತೇಶ್ವರ ಶಿವಾಚಾರ್ಯರ ದರ್ಶನ ಪಡೆದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 