ಶಾಲಾಮಕ್ಕಳಿಂದ ನೆಗಳೂರ ಹಿರೇಮಠಕ್ಕೆ ಪಾದಯಾತ್ರೆ
ಹಾವೇರಿ11: ತಾಲೂಕಿನ ಗುತ್ತಲ ಪಟ್ಟಣದ ಡಾ.ಎಸ್ ರಾಧಕೃಷ್ಣನ್ ಕಿರಿಯ ಪ್ರಾಥಮಿಕ ಶಾಲೆಯಸುಮಾರು 50 ಮಕ್ಕಳು ಶನಿವಾರ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ಬೆಳಗ್ಗೆ 6ಗಂಟೆಗೆ ಗುತ್ತಲ ದಿಂದ ಪ್ರಾರಂಭಗೊಂಡ ಮಕ್ಕಳ ಪಾದಯಾತ್ರೆ 9 ಗಂಟೆಗೆ ನೆಗಳೂರಗ್ರಾಮದ ಹಿರೇಮಠಕ್ಕೆ ಬಂದು ತಲುಪಿದರು. ಶಾಲೆಯ ಸಂಸ್ಥಾಪಕ ಹಾಗೂ ಮುಖ್ಯ ಶಿಕ್ಷಕ ನಾಗರಾಜ ತೇಲ್ಕರ ಹಾಗೂ ಸಹ ಶಿಕ್ಷಕಿಯರು ಮಕ್ಕಳು ಗುರುಶಾಂತೇಶ್ವರ ಶಿವಾಚಾರ್ಯರ ದರ್ಶನ ಪಡೆದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 