ಶಾಲಾಮಕ್ಕಳಿಂದ ನೆಗಳೂರ ಹಿರೇಮಠಕ್ಕೆ ಪಾದಯಾತ್ರೆ
ಹಾವೇರಿ11: ತಾಲೂಕಿನ ಗುತ್ತಲ ಪಟ್ಟಣದ ಡಾ.ಎಸ್ ರಾಧಕೃಷ್ಣನ್ ಕಿರಿಯ ಪ್ರಾಥಮಿಕ ಶಾಲೆಯಸುಮಾರು 50 ಮಕ್ಕಳು ಶನಿವಾರ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ಬೆಳಗ್ಗೆ 6ಗಂಟೆಗೆ ಗುತ್ತಲ ದಿಂದ ಪ್ರಾರಂಭಗೊಂಡ ಮಕ್ಕಳ ಪಾದಯಾತ್ರೆ 9 ಗಂಟೆಗೆ ನೆಗಳೂರಗ್ರಾಮದ ಹಿರೇಮಠಕ್ಕೆ ಬಂದು ತಲುಪಿದರು. ಶಾಲೆಯ ಸಂಸ್ಥಾಪಕ ಹಾಗೂ ಮುಖ್ಯ ಶಿಕ್ಷಕ ನಾಗರಾಜ ತೇಲ್ಕರ ಹಾಗೂ ಸಹ ಶಿಕ್ಷಕಿಯರು ಮಕ್ಕಳು ಗುರುಶಾಂತೇಶ್ವರ ಶಿವಾಚಾರ್ಯರ ದರ್ಶನ ಪಡೆದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 