ಉಮ್ಮೀದ್ ಪೋಟ್ರ್ಲ್ನಲ್ಲಿ ವಕ್ಫ್ ಆಸ್ತಿ ನೊಂದಣಿ : ಅಧಿಕಾರಿಗಳಿಗೆ ಸನ್ಮಾನ
Waqf property registration on Umaid portal: Officials felicitated
ವಿಜಯಪುರ.ಡಿ.14 : ವಕ್ಫ್ ಆಸ್ತಿಗಳ ಸಂರಕ್ಷಣೆ-ರಕ್ಷಣೆಗಾಗಿ ಕೇಂದ್ರ ಸರ್ಕಾರ ರಚನೆ ಮಾಡಿರುವ ಉಮ್ಮೀದ ಪೋರ್ಟಲ್ನಲ್ಲಿ ಜಿಲ್ಲೆಯ ವಕ್ಫ್ ಆಸ್ತಿಗಳ ನೊಂದಣಿ ಕಾರ್ಯವನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ನಿಗದಿತ ಅವಧಿಯಲ್ಲಿ ನಿರ್ವಹಿಸಿರುವುದಕ್ಕೆ ಜಿಲ್ಲೆಯ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲೆಯ ವಿವಿಧ ಮುಖಂಡರು ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಉಮ್ಮೀದ್ ಪೋಟ್ರ್ಲ್ನಲ್ಲಿ ವಕ್ಫ್ ಆಸ್ತಿಗಳ ನೊಂದಣಿ ಕಾರ್ಯವನ್ನು ನಿರ್ವಹಿಸಿದ ಜಿಲ್ಲಾ ವಕ್ಫ್ ಬೋರ್ಡ್ ಅಧಿಕಾರಿಗಳಾದ ತಬಸ್ಸುಮ್ ಎಂ., ನಜ್ಮಾ ಮೊಕಾಶಿ, ಮೊಹ್ಮದ ಜುಬೇರ ಇನಾಂದಾರ, ರಾಜ್ಅಹಮದ್ ಸಂಗಾಪುರ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಉಪಾಧ್ಯಕ್ಷರಾದ ಅಲ್ತಾಫ್ ಲಕ್ಕುಂಡಿ, ಸದಸ್ಯರುಗಳಾದ ಸೈಯ್ಯದ ಇಮ್ರಾನ್ ಜಾಗೀರದಾರ, ಅಬ್ದುಲ್ ಸಮದ್ ಸುತಾರ, ಸಾಮಾಜಿಕ ಕಾರ್ಯಕರ್ತ ನಿಜಾಮುದ್ದೀನ್ ಹಿರಿಯಾಳ, ಅಬ್ದುಲರಜಾಕ ಮೇಟಿ, ಉಮರ್ ಫಾರೂಖ ಬಾಂಗಿ, ತೌಸೀಫ್ ಇನಾಮದಾರ, ಸಿಕಂದರ್ಸಾಬ ಸಾವಳಗಿ, ಮುರ್ತೂಜಸಾಬ್ ನದಾಫ್, ಮೊಹ್ಮದ ಸಮಿ ಗುನುವನ, ರಾಜಅಹ್ಮದ್ ಬಗಲಿ ಸೇರಿದಂತೆ ಇತರರು ಉಪಸ್ತಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 