ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಲೋಕದರ್ಶನ ವರದಿ
ಬೆಳಗಾವಿ, 20: 94 ಕಿ.ಮೀ. ದೂರದಲ್ಲಿರವ ಕೃಷ್ನಾ ನದಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡ್ಕಲ್ ಜಲಾಶಯದಿಂದ ಒಂದು ಟಿ.ಎಂ.ಸಿ. ಹರಿಸುವ ಜಲಸಂಪನ್ಮೂಲ ಖಾತೆಯ ಸಚಿವ ಡಿ.ಕೆ ಶಿವಕುಮಾರ ಮತ್ತು ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ ಅವರ ನಿಧರ್ಾರದಂತೆ ಇಂದು ಸೋಮವಾರ ಮುಂಜಾನೆ 8 ಗಂಟೆಗೆ ಹಿಡ್ಕಲ್ ಜಲಾಶಯದಿಂದ ಮೂರು ಸಾವಿರ ಕ್ಯೂಸೆಕ್ಸ ನೀರನ್ನು ಬಿಡುಗಡೆ ಮಾಡಲಾಯಿತು.
ನಾಳೆ ಮಂಗಳವಾರ ಮುಂಜಾನೆಯಿಂದ ನಿತ್ಯ ಒಂದು ಸಾವಿರ ಕ್ಯೂಸೆಕ್ಸ ನೀರನ್ನು ಬಿಡುಗಡೆ ಮಾಡಲಾಗುವದು. ಜ
ಲಾಶಯದಲ್ಲಿ ಸದ್ಯ 4 ಟಿ.ಎಂ.ಸಿ. ನೀರಿನ ಸಂಗ್ರಹವಿದ್ದು ಒಂದು ಟಿ.ಎಂ.ಸಿ. ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಧೂಪದಾಳ ವೇರ್ ಭತರ್ಿಯಾದ ನಂತರ ಅಲ್ಲಿಂದ ಮುಗಳಖೋಡ ಚೌಕಿಯವರೆಗಿನ 50 ಕಿ.ಮೀ. ದೂರವನ್ನು ಮುಖ್ಯ ಕಾಲುವೆ ಮೂಲಕ ನೀರು ಸಾಗಬೇಕು. ಅಲ್ಲಿಂದ ಅಥಣಿ ತಾಲೂಕಿನ ಶೇಗುಣಸಿವರೆಗಿನ 22 ಕಿ.ಮೀ. ಕಾಲುವೆಯಲ್ಲಿ ಸಾಗಿ ಹಿರೇಹಳ್ಳದ ಮೂಲಕ ಈ ನೀರು ಕೃಷ್ಣಾ ತಟವನ್ನು ಸೇರಬೇಕಾಗಿದೆ. ಆದರೆ ಒಂದು ಟಿ.ಎಂ.ಸಿ. ನೀರು 94 ಕಿ.ಮೀ. ದೂರವನ್ನು ಕ್ರಮಿಸಿ ಕೃಷ್ಣಾ ತಟವನ್ನು ಸೇರುವದು ಕಷ್ಟ ಸಾಧ್ಯವೆಂದು ಅನೇಕ ನೀರಾವರಿ ಅಧಿಕಾರಿಗಳು ಅಭಿಪ್ರಾಯಪಡುತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 