ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
Water released from reservoir: Farmers perform puja
ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
ಬಳ್ಳಾರಿ 13:ತುಂಗಭದ್ರಾ ಮೇಲ್ದಂಡೆ ಬಲಕಾಲುವೆಗೆ ಜಲಾಶಯದಿಂದ ನೀರು ಬಿಡಲಾಗಿದ್ದು ನಗರದ ಭತ್ರಿ ಸಮೀಪದಕಾಲುವೆಯಲ್ಲಿ ಹರಿಯುವ ನೀರಿಗೆಕರ್ನಾಟಕರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗನಕಲ್ಕೃಷ್ಣಪ್ಪ ಪೂಜೆ ಸಲ್ಲಿಸಿದರು. ಜಲಾಶಯದಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದುಇದರಿಂದ ಬಹಳಷ್ಟು ನೀರು ಪೋಲಾಗುತ್ತಿತ್ತು, ಅಧಿಕಾರಿಗಳು ನೀರನ್ನು ಕಾಲುವೆಗೆ ಬಿಟ್ಟು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದಕ್ಕಾಗಿ ಅಧಿಕಾರಿಗಳಿಗೆ ಎಚ್ಎಲ್ಸಿಕಾಲುವೆಯಅಚ್ಚುಕಟ್ಟಿನರೈತರು ಧನ್ಯವಾದಗಳು ತಿಳಿಸಿದ್ದಾರೆ ಎಂದುಕೃಷ್ಣಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಕೊಳಗಲ್ ಎರಿಸ್ವಾಮಿ, ಬೈಲೂರು ವೀರೇಶ್ ಮಾರಣ್ಣರೈತರುಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 