ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ

ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ Water released from reservoir: Farmers perform puja

ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ 

ಬಳ್ಳಾರಿ 13:ತುಂಗಭದ್ರಾ ಮೇಲ್ದಂಡೆ ಬಲಕಾಲುವೆಗೆ ಜಲಾಶಯದಿಂದ ನೀರು ಬಿಡಲಾಗಿದ್ದು ನಗರದ ಭತ್ರಿ ಸಮೀಪದಕಾಲುವೆಯಲ್ಲಿ ಹರಿಯುವ ನೀರಿಗೆಕರ್ನಾಟಕರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗನಕಲ್‌ಕೃಷ್ಣಪ್ಪ ಪೂಜೆ ಸಲ್ಲಿಸಿದರು. ಜಲಾಶಯದಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದುಇದರಿಂದ ಬಹಳಷ್ಟು ನೀರು ಪೋಲಾಗುತ್ತಿತ್ತು, ಅಧಿಕಾರಿಗಳು ನೀರನ್ನು ಕಾಲುವೆಗೆ ಬಿಟ್ಟು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದಕ್ಕಾಗಿ ಅಧಿಕಾರಿಗಳಿಗೆ ಎಚ್‌ಎಲ್ಸಿಕಾಲುವೆಯಅಚ್ಚುಕಟ್ಟಿನರೈತರು ಧನ್ಯವಾದಗಳು ತಿಳಿಸಿದ್ದಾರೆ ಎಂದುಕೃಷ್ಣಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಕೊಳಗಲ್ ಎರಿಸ್ವಾಮಿ, ಬೈಲೂರು ವೀರೇಶ್ ಮಾರಣ್ಣರೈತರುಇತರರಿದ್ದರು.