ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
Water released from reservoir: Farmers perform puja
ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
ಬಳ್ಳಾರಿ 13:ತುಂಗಭದ್ರಾ ಮೇಲ್ದಂಡೆ ಬಲಕಾಲುವೆಗೆ ಜಲಾಶಯದಿಂದ ನೀರು ಬಿಡಲಾಗಿದ್ದು ನಗರದ ಭತ್ರಿ ಸಮೀಪದಕಾಲುವೆಯಲ್ಲಿ ಹರಿಯುವ ನೀರಿಗೆಕರ್ನಾಟಕರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗನಕಲ್ಕೃಷ್ಣಪ್ಪ ಪೂಜೆ ಸಲ್ಲಿಸಿದರು. ಜಲಾಶಯದಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದುಇದರಿಂದ ಬಹಳಷ್ಟು ನೀರು ಪೋಲಾಗುತ್ತಿತ್ತು, ಅಧಿಕಾರಿಗಳು ನೀರನ್ನು ಕಾಲುವೆಗೆ ಬಿಟ್ಟು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದಕ್ಕಾಗಿ ಅಧಿಕಾರಿಗಳಿಗೆ ಎಚ್ಎಲ್ಸಿಕಾಲುವೆಯಅಚ್ಚುಕಟ್ಟಿನರೈತರು ಧನ್ಯವಾದಗಳು ತಿಳಿಸಿದ್ದಾರೆ ಎಂದುಕೃಷ್ಣಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಕೊಳಗಲ್ ಎರಿಸ್ವಾಮಿ, ಬೈಲೂರು ವೀರೇಶ್ ಮಾರಣ್ಣರೈತರುಇತರರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 