ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
Water released from reservoir: Farmers perform puja
ಜಲಾಶಯದಿಂದ ನೀರು ಬಿಡುಗಡೆ: ರೈತರಿಂದ ಪೂಜೆ
ಬಳ್ಳಾರಿ 13:ತುಂಗಭದ್ರಾ ಮೇಲ್ದಂಡೆ ಬಲಕಾಲುವೆಗೆ ಜಲಾಶಯದಿಂದ ನೀರು ಬಿಡಲಾಗಿದ್ದು ನಗರದ ಭತ್ರಿ ಸಮೀಪದಕಾಲುವೆಯಲ್ಲಿ ಹರಿಯುವ ನೀರಿಗೆಕರ್ನಾಟಕರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗನಕಲ್ಕೃಷ್ಣಪ್ಪ ಪೂಜೆ ಸಲ್ಲಿಸಿದರು. ಜಲಾಶಯದಿಂದ ನದಿಗೆ ನೀರು ಹರಿ ಬಿಡಲಾಗುತ್ತಿದ್ದುಇದರಿಂದ ಬಹಳಷ್ಟು ನೀರು ಪೋಲಾಗುತ್ತಿತ್ತು, ಅಧಿಕಾರಿಗಳು ನೀರನ್ನು ಕಾಲುವೆಗೆ ಬಿಟ್ಟು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದಕ್ಕಾಗಿ ಅಧಿಕಾರಿಗಳಿಗೆ ಎಚ್ಎಲ್ಸಿಕಾಲುವೆಯಅಚ್ಚುಕಟ್ಟಿನರೈತರು ಧನ್ಯವಾದಗಳು ತಿಳಿಸಿದ್ದಾರೆ ಎಂದುಕೃಷ್ಣಪ್ಪ ತಿಳಿಸಿದರು.ಈ ಸಂದರ್ಭದಲ್ಲಿ ಕೊಳಗಲ್ ಎರಿಸ್ವಾಮಿ, ಬೈಲೂರು ವೀರೇಶ್ ಮಾರಣ್ಣರೈತರುಇತರರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 