ನೀರಿನ ಜಲ ಕುಂಭ ಕಾಮಗಾರಿಗೆ ಚಾಲನೆ
Water tank construction work launched
ಸಂಬರಗಿ 19: ಕೆಂಪವಾಡ ಸಕ್ಕರೆ ಕಾರಖಾನೆ ಅಧ್ಯಕ್ಷ ಶ್ರೀಮಂತ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಗ್ರಾಮ ಪಂಚಾಯತ್ ನಿಧಿಯಿಂದ ರಸ್ತೆಗಳು, ಒಳಚರಂಡಿಗಳು, ಸ್ಮಶಾನ ಶೆಡ್ಗಳಂತಹ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯತ್ನ ಹಾಲಿ ಸದಸ್ಯ ಅಶೋಕ್ ಡಿ ಪಾಟೀಲ್ ತಿಳಿಸಿದ್ದಾರೆ.
ಶಿನಾಳ ಗ್ರಾಮದಲ್ಲಿ ಸ್ಮಶಾನದ ಬಳಿಯ ನೀರಿನ ಜಲ ಕುಂಭ ಕಾಮಗಾರಿಯನ್ನು ಚಾಲನೆ ನೀಡಿ ಮಾತನಾಡಿ ಅವರು ಶ್ರೀಮಂತ್ ಪಾಟೀಲ್ ಗ್ರಾಮದ ಅಭಿವೃದ್ಧಿಯಲ್ಲಿ ಅಮೂಲ್ಯವಾದ ಪಾತ್ರವನ್ನು ವಹಿಸಿದ್ದಾರೆ. ಗ್ರಾಮದಲ್ಲಿ ಪ್ರೌಡ್ ಶಾಲೆ ಮತ್ತು ರೈತರ ಹೊಲಗಳಿಗೆ ನೀರು ಒದಗಿಸಲು ಅನೇಕ ನೀರಿನ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ಪ್ರಯತ್ನದಿಂದ ಗ್ರಾಮದಲ್ಲಿ ಹರಿತ ಕಾಂತಿವಾಗಿದೆ
ಹಿಮ್ಮತ್ ಪಾಟೀಲ್, ಸುಖದೇವ್ ಕವಟೆಕರ್, ಸುಧಾಕರ್ ಗವಳಿ, ರಾಮ ಸಾವಂತ್, ಪರಶ್ರಾಮ್ ಪಾಟೀಲ್, ರಾಜೇಂದ್ರ ಪಾಟೀಲ್, ಗುತ್ತಿಗೆದಾರ ಹನುಮಂತ್ ಮಾದರ್ ಮತ್ತು ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 