ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
Welcome t Welcome to the X-Bond Doppler Farmers Radar Projecto the X-Bond Doppler Farmers Radar Pro
ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
ಶಿಗ್ಗಾವಿ 09: ರೈತರ ಬೆಳೆಹಾನಿ, ಬೆಳೆ ನಷ್ಟದಿಂದ ಪಾರುಮಾಡುವದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ರಾಡಾರ್ ಮಹತ್ವದ ಯೋಜನೆ ನಮ್ಮ ಕ್ಷೇತ್ರಕ್ಕೆ ಸ್ಥಾಪನೆ ಗೊಳ್ಳಲು ಕಾರಣಿಕರ್ತರಾದ ಪ್ರಧಾನಿ ನರೇಂದ್ರ ಮೋದೀಜೀ, ಡಾ.ಜಿತೇಂದ್ರ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಜನತೆಯ ಪರವಾಗಿ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಭಾಜಪ ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿ ಸಲ್ಲಿಸಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ರೈತರ ಹಿತದೃಷ್ಟಿಯಿಂದ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಎಕ್ಸ್ ಬಾಂಡ್ ಡಾಪ್ಲರ್ ರಾಡಾರ್ ಎಂದರೆ ಸುಮಾರು 150 ರಿಂದ 175 ಕಿಲೋ ಮೀಟರ್ ಸುತ್ತ ಮುತ್ತಲಿನ ಪ್ರದೇಶದ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ತದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ಮಹತ್ವದ ಯೋಜನೆ ಇದಾಗಿದೆ ಎಂದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 