ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
Welcome t Welcome to the X-Bond Doppler Farmers Radar Projecto the X-Bond Doppler Farmers Radar Pro
ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
ಶಿಗ್ಗಾವಿ 09: ರೈತರ ಬೆಳೆಹಾನಿ, ಬೆಳೆ ನಷ್ಟದಿಂದ ಪಾರುಮಾಡುವದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ರಾಡಾರ್ ಮಹತ್ವದ ಯೋಜನೆ ನಮ್ಮ ಕ್ಷೇತ್ರಕ್ಕೆ ಸ್ಥಾಪನೆ ಗೊಳ್ಳಲು ಕಾರಣಿಕರ್ತರಾದ ಪ್ರಧಾನಿ ನರೇಂದ್ರ ಮೋದೀಜೀ, ಡಾ.ಜಿತೇಂದ್ರ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಜನತೆಯ ಪರವಾಗಿ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಭಾಜಪ ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿ ಸಲ್ಲಿಸಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ರೈತರ ಹಿತದೃಷ್ಟಿಯಿಂದ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಎಕ್ಸ್ ಬಾಂಡ್ ಡಾಪ್ಲರ್ ರಾಡಾರ್ ಎಂದರೆ ಸುಮಾರು 150 ರಿಂದ 175 ಕಿಲೋ ಮೀಟರ್ ಸುತ್ತ ಮುತ್ತಲಿನ ಪ್ರದೇಶದ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ತದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ಮಹತ್ವದ ಯೋಜನೆ ಇದಾಗಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 