ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
Welcome t Welcome to the X-Bond Doppler Farmers Radar Projecto the X-Bond Doppler Farmers Radar Pro
ಎಕ್ಸ್ ಬಾಂಡ್ ಡಾಪ್ಲರ್ ರೈತರ ರಾಡಾರ್ ಯೋಜನೆಗೆ ಸ್ವಾಗತ
ಶಿಗ್ಗಾವಿ 09: ರೈತರ ಬೆಳೆಹಾನಿ, ಬೆಳೆ ನಷ್ಟದಿಂದ ಪಾರುಮಾಡುವದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ರಾಡಾರ್ ಮಹತ್ವದ ಯೋಜನೆ ನಮ್ಮ ಕ್ಷೇತ್ರಕ್ಕೆ ಸ್ಥಾಪನೆ ಗೊಳ್ಳಲು ಕಾರಣಿಕರ್ತರಾದ ಪ್ರಧಾನಿ ನರೇಂದ್ರ ಮೋದೀಜೀ, ಡಾ.ಜಿತೇಂದ್ರ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಜನತೆಯ ಪರವಾಗಿ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಭಾಜಪ ರಾಜ್ಯ ಯುವ ಮೋರ್ಚಾ ಸದಸ್ಯ ನರಹರಿ ಕಟ್ಟಿ ಸಲ್ಲಿಸಿದರು.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ರೈತರ ಹಿತದೃಷ್ಟಿಯಿಂದ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಎಕ್ಸ್ ಬಾಂಡ್ ಡಾಪ್ಲರ್ ರಾಡಾರ್ ಎಂದರೆ ಸುಮಾರು 150 ರಿಂದ 175 ಕಿಲೋ ಮೀಟರ್ ಸುತ್ತ ಮುತ್ತಲಿನ ಪ್ರದೇಶದ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ತದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಪೂರ್ವ ಸಿದ್ದತೆಗೆ ಸಹಾಯ ಮಾಡುವ ಮಹತ್ವದ ಯೋಜನೆ ಇದಾಗಿದೆ ಎಂದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 