ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ವ್ಹೀಲ್ಚೇರ್ ವಿತರಣೆ
Wheelchair distribution by Dharmasthala Rural Development Project
ಉಗರಗೋಳ, 16 : ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಗರಗೋಳ ವಲಯದ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ವಿಕಲಚೇತನ ಮಂಜುನಾಥ ಕಂಬಾರ ಅವರಿಗೆ ಶುಕ್ರವಾರ ವ್ಹೀಲ್ಚೇರ್ ವಿತರಣೆ ಮಾಡಲಾಯಿತು.
ಈ ವೇಳೆ ಒಕ್ಕೂಟದ ಅಧ್ಯಕ್ಷೆ ರೇಣುಕಾ ಬಡೆಪ್ಪನವರ ಮಾತನಾಡಿ, ಹಲವು ಕಷ್ಟಗಳ ವಧ್ಯೆಯೂ ಅಂಗವಿಕಲರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಸ್ವಾಭಿಮಾನದ ಬದುಕು ಸಾಗಿಸುತ್ತಿದ್ದಾರೆ. ಅವರಿಗೆ ನೆರವಾಗಲೆಂದು ವಿವಿಧ ಸಾಧನ-ಸಲಕರಣೆಗಳನ್ನು ನೀಡುತ್ತಿರುವುದಾಗಿ ಹೇಳಿದರು. ಸವದತ್ತಿ ತಾಲ್ಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ, ಮಮತಾ ವೈದ್ಯ, ಗಂಗಮ್ಮ ಮಡಿವಾಳರ, ಶ್ರುತಿ ಕಂಬಾರ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 