ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ವ್ಹೀಲ್ಚೇರ್ ವಿತರಣೆ
Wheelchair distribution by Dharmasthala Rural Development Project
ಉಗರಗೋಳ, 16 : ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಗರಗೋಳ ವಲಯದ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ವಿಕಲಚೇತನ ಮಂಜುನಾಥ ಕಂಬಾರ ಅವರಿಗೆ ಶುಕ್ರವಾರ ವ್ಹೀಲ್ಚೇರ್ ವಿತರಣೆ ಮಾಡಲಾಯಿತು.
ಈ ವೇಳೆ ಒಕ್ಕೂಟದ ಅಧ್ಯಕ್ಷೆ ರೇಣುಕಾ ಬಡೆಪ್ಪನವರ ಮಾತನಾಡಿ, ಹಲವು ಕಷ್ಟಗಳ ವಧ್ಯೆಯೂ ಅಂಗವಿಕಲರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಸ್ವಾಭಿಮಾನದ ಬದುಕು ಸಾಗಿಸುತ್ತಿದ್ದಾರೆ. ಅವರಿಗೆ ನೆರವಾಗಲೆಂದು ವಿವಿಧ ಸಾಧನ-ಸಲಕರಣೆಗಳನ್ನು ನೀಡುತ್ತಿರುವುದಾಗಿ ಹೇಳಿದರು. ಸವದತ್ತಿ ತಾಲ್ಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ, ಮಮತಾ ವೈದ್ಯ, ಗಂಗಮ್ಮ ಮಡಿವಾಳರ, ಶ್ರುತಿ ಕಂಬಾರ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 