ಮಹಿಳೆ ಕಾಣೆ
ಲೋಕದರ್ಶನವರದಿ
ರಾಣೇಬೆನ್ನೂರ04: ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೋರ್ವಳು ಕಾಣೆಯಾದ ಘಟನೆ ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ನಡೆದಿದೆ. ಕಾಣೆಯಾದವಳನ್ನು ಲಕ್ಷ್ಮೀ ಪ್ರಕಾಶ ಕುಂಚೂರ ಎಂದು ಗುರುತಿಸಲಾಗಿದೆ. ಸುಮಾರು 33 ವರ್ಷದ ಈ ಮಹಿಳೆ 5 ಅಡಿ ಎತ್ತರದ, ಗೋದಿ ಕೆಂಪು ಬಣ್ಣ, ಸಾದಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುವ ಇವಳು ಸೀರೆ ಮತ್ತು ಕುಪ್ಪಸ ತೊಟ್ಟಿರುವ ಹಾಗೂ ಮಧ್ಯೆ ಹಣೆಯಲ್ಲಿ ಗಾಯದ ಕಲೆ ಇರುವ ಎರಡೂ ಕೈಗಳಲ್ಲಿ ಶಾರವ್ವ ಮತ್ತು ಪ್ರಕಾಶ ಎಂದು ಹಚ್ಚೆ ಹಾಕಿದೆ ಗುರುತು ಇದೆ. ಇವಳ ಸುಳಿವು ಸಿಕ್ಕಲ್ಲಿ ಗ್ರಾಮೀಣ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಪಿಎಸ್ಐ ಸುನೀಲ್ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 