ಮಹಿಳೆ ಕಾಣೆ
ಲೋಕದರ್ಶನವರದಿ
ರಾಣೇಬೆನ್ನೂರ04: ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೋರ್ವಳು ಕಾಣೆಯಾದ ಘಟನೆ ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ನಡೆದಿದೆ. ಕಾಣೆಯಾದವಳನ್ನು ಲಕ್ಷ್ಮೀ ಪ್ರಕಾಶ ಕುಂಚೂರ ಎಂದು ಗುರುತಿಸಲಾಗಿದೆ. ಸುಮಾರು 33 ವರ್ಷದ ಈ ಮಹಿಳೆ 5 ಅಡಿ ಎತ್ತರದ, ಗೋದಿ ಕೆಂಪು ಬಣ್ಣ, ಸಾದಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುವ ಇವಳು ಸೀರೆ ಮತ್ತು ಕುಪ್ಪಸ ತೊಟ್ಟಿರುವ ಹಾಗೂ ಮಧ್ಯೆ ಹಣೆಯಲ್ಲಿ ಗಾಯದ ಕಲೆ ಇರುವ ಎರಡೂ ಕೈಗಳಲ್ಲಿ ಶಾರವ್ವ ಮತ್ತು ಪ್ರಕಾಶ ಎಂದು ಹಚ್ಚೆ ಹಾಕಿದೆ ಗುರುತು ಇದೆ. ಇವಳ ಸುಳಿವು ಸಿಕ್ಕಲ್ಲಿ ಗ್ರಾಮೀಣ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಪಿಎಸ್ಐ ಸುನೀಲ್ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 