ಕಲಕೇರಿ ಗ್ರಾಮದ ಬಹುಪಯೋಗಿ ಭವನ ಕಾಮಗಾರಿಗೆ ಚಾಲನೆ
Work on the multipurpose building in Kalakeri village begins
ತಾಳಿಕೋಟೆ 24 : ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪೂರ ಪಿ.ಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದ ಬಹುಪಯೋಗಿ ಭವನ ನಿರ್ಮಾಣ ಕಾಮಗಾರಿಗೆ ಗ್ರಾಮದ ಪ್ರಮುಖರಾದ ದಸ್ತಗೀರಪಟೇಲ ಬಿರಾದಾರ ಅವರು ಭಾನುವಾರ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಮಹಮ್ಮದ್ ಅಲ್ತಾಫ ಲಕ್ಕುಂಡಿ, ಮುಖಂಡರಾದ ಅಹ್ಮದ್ ಹುಸೇನ ಮೋಮಿನ, ಗ್ರಾ.ಪಂ.ಸದಸ್ಯ ದ್ಯಾವಪ್ಪ ಹರಿಜನ, ಬಾಬು ಉಣ್ಣಿಭಾವಿ, ಭಾಷಾಸಾಬ ಸಿರಸಗಿ, ಲಾಳೇಸಾಬ ಬನ್ನೆಟ್ಟಿ, ಮಹಿಬೂಬಸಾಬ ಸಿರಸಗಿ, ಇಮಾಮಪಟೇಲ ಬಿರಾದಾರ, ಸಿದ್ದಯ್ಯ ನಂದಿಮಠ, ಖಾಸಿಂಸಾಬ್ ನಾಯ್ಕೋಡಿ, ಡಾ.ಎಂ.ಎಂ.ಗುಡ್ನಾಳ, ರಾಮರಾವ್ ದೇಶಮುಖ, ಗಫೂರಸಾಬ ಇಮಾರತವಾಲೆ, ಕಿರಣ ಕುಮಾರ ದೇಸಾಯಿ, ದಸ್ತಗೀರ ಪಟೇಲ ಬಿರಾದಾರ, ದ್ಯಾವಪ್ಪ ಹರಿಜನ್, ಎಂ.ಎಂ.ಲಷ್ಕರಿ, ಸಲೀಂ ನಾಯ್ಕೋಡಿ, ಎಚ್.ಡಿ ನದಾಫ್, ಡಾ.ಕೆ.ಎಂ.ಗುಡ್ನಾಳ, ನಬಿಸಾಬ ಸಿರಸಗಿ ಹಾಗೂ ರಾಮಪುರ, ಕಲಕೇರಿ ಹುಣಶ್ಯಾಳ ಗ್ರಾಮದ ಪ್ರಮುಖರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 