ಕಲಕೇರಿ ಗ್ರಾಮದ ಬಹುಪಯೋಗಿ ಭವನ ಕಾಮಗಾರಿಗೆ ಚಾಲನೆ
Work on the multipurpose building in Kalakeri village begins
ತಾಳಿಕೋಟೆ 24 : ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪೂರ ಪಿ.ಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದ ಬಹುಪಯೋಗಿ ಭವನ ನಿರ್ಮಾಣ ಕಾಮಗಾರಿಗೆ ಗ್ರಾಮದ ಪ್ರಮುಖರಾದ ದಸ್ತಗೀರಪಟೇಲ ಬಿರಾದಾರ ಅವರು ಭಾನುವಾರ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಮಹಮ್ಮದ್ ಅಲ್ತಾಫ ಲಕ್ಕುಂಡಿ, ಮುಖಂಡರಾದ ಅಹ್ಮದ್ ಹುಸೇನ ಮೋಮಿನ, ಗ್ರಾ.ಪಂ.ಸದಸ್ಯ ದ್ಯಾವಪ್ಪ ಹರಿಜನ, ಬಾಬು ಉಣ್ಣಿಭಾವಿ, ಭಾಷಾಸಾಬ ಸಿರಸಗಿ, ಲಾಳೇಸಾಬ ಬನ್ನೆಟ್ಟಿ, ಮಹಿಬೂಬಸಾಬ ಸಿರಸಗಿ, ಇಮಾಮಪಟೇಲ ಬಿರಾದಾರ, ಸಿದ್ದಯ್ಯ ನಂದಿಮಠ, ಖಾಸಿಂಸಾಬ್ ನಾಯ್ಕೋಡಿ, ಡಾ.ಎಂ.ಎಂ.ಗುಡ್ನಾಳ, ರಾಮರಾವ್ ದೇಶಮುಖ, ಗಫೂರಸಾಬ ಇಮಾರತವಾಲೆ, ಕಿರಣ ಕುಮಾರ ದೇಸಾಯಿ, ದಸ್ತಗೀರ ಪಟೇಲ ಬಿರಾದಾರ, ದ್ಯಾವಪ್ಪ ಹರಿಜನ್, ಎಂ.ಎಂ.ಲಷ್ಕರಿ, ಸಲೀಂ ನಾಯ್ಕೋಡಿ, ಎಚ್.ಡಿ ನದಾಫ್, ಡಾ.ಕೆ.ಎಂ.ಗುಡ್ನಾಳ, ನಬಿಸಾಬ ಸಿರಸಗಿ ಹಾಗೂ ರಾಮಪುರ, ಕಲಕೇರಿ ಹುಣಶ್ಯಾಳ ಗ್ರಾಮದ ಪ್ರಮುಖರು ಇದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 