ದೇಶದ ಜನಸಾಮಾನ್ಯರ ಹಕ್ಕಿಗೆ ದಕ್ಕೆ ತರುವ ಕೆಲಸ : ಮಣ್ಣಣ್ಣವರ
Work to ensure the rights of the common people of the country: Mannannavara
ಶಿಗ್ಗಾವಿ 13 : ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಹೇಳಿದ್ದೆ ಕಾನೂನು ಮಾಡಿದ್ದೆ ಶಾಸನ ಅನ್ನುವ ಮನಸ್ಥಿತಿಯೊಂದಿಗೆ ವಿದ್ಯುತ್ ಶಕ್ತಿ ಕೇಂದ್ರವನ್ನು ಖಾಸಗಿಕರಣ ಮಾಡಲು ಹೊರಟಿರುವರು ದೇಶದ ಜನಸಾಮಾನ್ಯರ ಹಕ್ಕಿಗೆ ದಕ್ಕೆ ತರುವ ಕೆಲಸವಾಗಿದೆ ಇದನ್ನು ಇಡೀ ದೇಶ ಮತ್ತು ಕನ್ನಡಿಗರು ವಿರೋಧಿಸುವುದರಿಂದ ಖಂಡಿಸುತ್ತೇವೆ ಎಂದು ಕಾಂಗ್ರೇಸ್ ಮುಖಂಡ ಮಂಜುನಾಥ ಮಣ್ಣಣ್ಣವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಚಿವರು ಸಂಸದರು ನೀರಾವರಿ ಮನ್ರೇಗಾ ಯೋಜನೆಗಳಿಗೆ ಅನ್ಯಾಯ ಮಾಡುತ್ತಲೇ ಬಂದಿದ್ದಾರೆ ವಿದ್ಯುತ್ ಶಕ್ತಿ ಕಾಶಿ ವಲಯಕ್ಕೆ ಹೋಗದಂತೆ ತಮ್ಮ ಬದ್ಧತೆಯನ್ನು ತೋರಿಸುವ ದಮ್ಮು ತಾಕತ್ತು ತೋರಿಸಲಿ ಅಂತ ಕೇಂದ್ರ ಸಚಿವರನ್ನು ಕಾಂಗ್ರೇಸ ಮುಖಂಡ ಮಂಜುನಾಥ ಮಣ್ಣಣ್ಣವರ ಆಗ್ರಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 