ದೇಶದ ಜನಸಾಮಾನ್ಯರ ಹಕ್ಕಿಗೆ ದಕ್ಕೆ ತರುವ ಕೆಲಸ : ಮಣ್ಣಣ್ಣವರ
Work to ensure the rights of the common people of the country: Mannannavara
ಶಿಗ್ಗಾವಿ 13 : ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಹೇಳಿದ್ದೆ ಕಾನೂನು ಮಾಡಿದ್ದೆ ಶಾಸನ ಅನ್ನುವ ಮನಸ್ಥಿತಿಯೊಂದಿಗೆ ವಿದ್ಯುತ್ ಶಕ್ತಿ ಕೇಂದ್ರವನ್ನು ಖಾಸಗಿಕರಣ ಮಾಡಲು ಹೊರಟಿರುವರು ದೇಶದ ಜನಸಾಮಾನ್ಯರ ಹಕ್ಕಿಗೆ ದಕ್ಕೆ ತರುವ ಕೆಲಸವಾಗಿದೆ ಇದನ್ನು ಇಡೀ ದೇಶ ಮತ್ತು ಕನ್ನಡಿಗರು ವಿರೋಧಿಸುವುದರಿಂದ ಖಂಡಿಸುತ್ತೇವೆ ಎಂದು ಕಾಂಗ್ರೇಸ್ ಮುಖಂಡ ಮಂಜುನಾಥ ಮಣ್ಣಣ್ಣವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ವರದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಚಿವರು ಸಂಸದರು ನೀರಾವರಿ ಮನ್ರೇಗಾ ಯೋಜನೆಗಳಿಗೆ ಅನ್ಯಾಯ ಮಾಡುತ್ತಲೇ ಬಂದಿದ್ದಾರೆ ವಿದ್ಯುತ್ ಶಕ್ತಿ ಕಾಶಿ ವಲಯಕ್ಕೆ ಹೋಗದಂತೆ ತಮ್ಮ ಬದ್ಧತೆಯನ್ನು ತೋರಿಸುವ ದಮ್ಮು ತಾಕತ್ತು ತೋರಿಸಲಿ ಅಂತ ಕೇಂದ್ರ ಸಚಿವರನ್ನು ಕಾಂಗ್ರೇಸ ಮುಖಂಡ ಮಂಜುನಾಥ ಮಣ್ಣಣ್ಣವರ ಆಗ್ರಹಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 