ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebration in government school
ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಕೊಪ್ಪಳ 05: ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಯೋಗಾನಂದ ಲೇಬಗೇರಿ, ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಂಜುನಾಥ ಕುರಿ, ಗ್ರಾ.ಪಂ.ಸದಸ್ಯರಾದ ಮಹಮ್ಮದರಫಿ, ಎಸ್.ಡಿ.ಎಂ.ಸಿಯ ಸದಸ್ಯರಾದ ರಾಜಾಸಾಬ ಹಾದರಮಗ್ಗಿ, ದರಿಯಾಸಾಬ ಕಾತರಕಿ, ಸಿ.ಆರ್.ಪಿ.ಹನುಮಂತಪ್ಪ ಕುರಿ, ಮುಖ್ಯೋಪಾಧ್ಯಾಯರಾದ ಬೀರ್ಪ ಅಂಡಗಿ, ಶಿಕ್ಷಕರಾದ ಭಾರತಿ ಹವಳೆ, ಜ್ಯೋತಿಲಕ್ಷ್ಮೀ, ಭಾರತಿ ಉಪಾಧ್ಯಾಯ, ಪೂರ್ಣಿಮಾ ತುಪ್ಪದ, ಗಂಗಮ್ಮ ಕಪ್ಪರಶೆಟ್ಟಿ, ಮಮತಾ.ಬಿ.ಕೆ.ಎಂ., ಹನುಮಂತವ್ವ, ಗೀತಾ ಕುರಿ, ನಗ್ಮಾ, ಹನುಮಂತಪ್ಪ, ರಾಜಾಹುಸೇನ, ಜಲಜಾಕ್ಷಿ, ವೀಣಾ ಮುಂತಾದವರು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 