ಕಾಗವಾಡ : ಮದಭಾವಿಯಲ್ಲಿ ಕೊಳವೆಬಾವಿ ಕಾಮಗಾರಿಗೆ ಪೂಜೆ
ಕಾಗವಾಡ 02: ಬೇಸಿಗೆಯ ಉರಿ-ಬಿಸಿಲಿನಲ್ಲಿ ನೀರಿನ ಸಮಸ್ಯೆ ಎಲ್ಲೆಡೆ ಗಂಭೀರಗೊಳ್ಳುತ್ತಿದೆ. ಇದರಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಅನುದಾನ ಬಳಿಸಿ, ಮದಭಾವಿ ಜಿಪಂ ವ್ಯಾಪ್ತಿಯ ಬಿರೇಶ್ವರ ದೇವಸ್ಥಾನದಲ್ಲಿ ಕೊಳವೆಬಾವಿ ತೋಡಿದರು.
ರವಿವಾರರಂದು ಮದಭಾವಿಯಲ್ಲಿಯ ಬಿರೇಶ್ವರ ದೇವಸ್ಥಾನದಲ್ಲಿ ಜಿಪಂ ಸದಸ್ಯ ಎಂ.ಆರ್.ಪಾಟೀಲ, ಮತ್ತು ಕಾಂಗ್ರೆಸ್ ಘಟಕ ಆಧ್ಯಕ್ಷ ಮಹಾದೇವ ಕೋರೆ ಇವರು ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಈಶ್ವರ ಕುಂಬಾರ, ಮಾಯಪ್ಪಾ ಖಿಲಾರೆ, ಅಜರ್ುನ ಇಬ್ರಾಹಿಂಪುರ, ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 