ಕಾಗವಾಡ : ಮದಭಾವಿಯಲ್ಲಿ ಕೊಳವೆಬಾವಿ ಕಾಮಗಾರಿಗೆ ಪೂಜೆ
ಕಾಗವಾಡ 02: ಬೇಸಿಗೆಯ ಉರಿ-ಬಿಸಿಲಿನಲ್ಲಿ ನೀರಿನ ಸಮಸ್ಯೆ ಎಲ್ಲೆಡೆ ಗಂಭೀರಗೊಳ್ಳುತ್ತಿದೆ. ಇದರಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಅನುದಾನ ಬಳಿಸಿ, ಮದಭಾವಿ ಜಿಪಂ ವ್ಯಾಪ್ತಿಯ ಬಿರೇಶ್ವರ ದೇವಸ್ಥಾನದಲ್ಲಿ ಕೊಳವೆಬಾವಿ ತೋಡಿದರು.
ರವಿವಾರರಂದು ಮದಭಾವಿಯಲ್ಲಿಯ ಬಿರೇಶ್ವರ ದೇವಸ್ಥಾನದಲ್ಲಿ ಜಿಪಂ ಸದಸ್ಯ ಎಂ.ಆರ್.ಪಾಟೀಲ, ಮತ್ತು ಕಾಂಗ್ರೆಸ್ ಘಟಕ ಆಧ್ಯಕ್ಷ ಮಹಾದೇವ ಕೋರೆ ಇವರು ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಈಶ್ವರ ಕುಂಬಾರ, ಮಾಯಪ್ಪಾ ಖಿಲಾರೆ, ಅಜರ್ುನ ಇಬ್ರಾಹಿಂಪುರ, ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 