ಕಾಗವಾಡ : ಮದಭಾವಿಯಲ್ಲಿ ಕೊಳವೆಬಾವಿ ಕಾಮಗಾರಿಗೆ ಪೂಜೆ
ಕಾಗವಾಡ 02: ಬೇಸಿಗೆಯ ಉರಿ-ಬಿಸಿಲಿನಲ್ಲಿ ನೀರಿನ ಸಮಸ್ಯೆ ಎಲ್ಲೆಡೆ ಗಂಭೀರಗೊಳ್ಳುತ್ತಿದೆ. ಇದರಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಅನುದಾನ ಬಳಿಸಿ, ಮದಭಾವಿ ಜಿಪಂ ವ್ಯಾಪ್ತಿಯ ಬಿರೇಶ್ವರ ದೇವಸ್ಥಾನದಲ್ಲಿ ಕೊಳವೆಬಾವಿ ತೋಡಿದರು.
ರವಿವಾರರಂದು ಮದಭಾವಿಯಲ್ಲಿಯ ಬಿರೇಶ್ವರ ದೇವಸ್ಥಾನದಲ್ಲಿ ಜಿಪಂ ಸದಸ್ಯ ಎಂ.ಆರ್.ಪಾಟೀಲ, ಮತ್ತು ಕಾಂಗ್ರೆಸ್ ಘಟಕ ಆಧ್ಯಕ್ಷ ಮಹಾದೇವ ಕೋರೆ ಇವರು ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಈಶ್ವರ ಕುಂಬಾರ, ಮಾಯಪ್ಪಾ ಖಿಲಾರೆ, ಅಜರ್ುನ ಇಬ್ರಾಹಿಂಪುರ, ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 