ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ
Yajna Paveeta Dharana program by Havyaka Welfare Development Association
ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ
ಬೆಳಗಾವಿ 10: ಇಲ್ಲಿನ ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ ನಡೆಯಿತು.ಕೃಷ್ಣ ದೇವರಾಯ ವೃತ್ತದ ಗೀತ ಗಂಗಾ ಕಟ್ಟಡದಲ್ಲಿ ನಡೆದ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ವಿ.ಎನ್.ಹೆಗಡೆ ಉದ್ಘಾಟಿಸಿದರು. ಹವ್ಯಕ ಬ್ರಾಹ್ಮಣ ಸಮಾಜದ ಪುರುಷರು ಜನಿವಾರ ಧರಿಸಿದರು. ಇದೇ ವೇಳೆ ಮಹಿಳೆಯರಿಗೆ ರಂಗವಲ್ಲಿ ಸ್ಫರ್ಧೆ ಸಹ ನಡೆಯಿತು. ನಂತರ ಸಂಘದ ವಾರ್ಷಿಕ ಸರ್ವಸಾಮಾನ್ಯ ಸಭೆ ನಡೆಸಲಾಯಿತು. ಹೊಸ ಸದಸ್ಯರನ್ನು ಪರಿಚಯಿಸಲಾಯಿತು. ಎ.ಕೆ.ಭಟ್ ಭಾರತ ಮಾತೆಗೆ ಪೂಜೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನಾ ಶ್ಲೋಕ ಪಠಿಸಲಾಯಿತು. ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.ಉಪಾಧ್ಯಕ್ಷ ಗಣೇಶ ಹೆಗಡೆ, ಕಾರ್ಯದರ್ಶಿ ಸಿ.ಜಿ. ಶಾಸ್ತ್ರಿ, ಖಜಾಂಚಿ ಸೀತಾರಾಮ ಭಾಗ್ವತ, ಕಾರ್ಯಕಾರಿಣಿ ಸದಸ್ಯರಾದ ಎಂ.ಕೆ.ಹೆಗಡೆ, ವಿದ್ಯಾ ಹೆಗಡೆ, ವಸುಮತಿ ಹೆಗಡೆ ಮೊದಲಾದವರು ಇದ್ದರು.ಪರಮೇಶ್ವರ ಹೆಗಡೆ ಸ್ವಾಗತಿಸಿದರು. ಸಂಘದ ಅಧ್ಯಕ್ಷೆ ಪೂರ್ಣಿಮಾ ಹೆಗಡೆ ಪ್ರಸ್ತಾವಿಕ ಮಾತನಾಡಿದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 