ಯಲುಬುರ್ಗ: ಪೋಲಿಸ್ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ: ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಹೇಳಿಕೆ
ಲೋಕದರ್ಶನ ವರದಿ
ಯಲುಬುರ್ಗ 19: ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಇವರ ಕಾರ್ಯ ತೃಪ್ತಿ ತಂದಿದೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ಮುಂಜಾಗೃತ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ ಹೇಳಿದರು.
ನಗರದ ಪೋಲಿಸ್ ಠಾಣೆಗೆ ಬೇಟಿ ನೀಡಿ ಪರಿಶಿಲನೆ ಮಾಡಿ ಅವರು ಮಾತನಾಡಿದರು. ಪೋಲಿಸರ ಕುಟುಂಬಗಳಿಗಿರಿರುವ ಸಮಸ್ಯೆಗಳನ್ನ ಆಲಿಸಿದ ಅವರು ಇಲಾಖೆಯ ಸಿಬ್ಬಂದಿಗಳು ಹಾಗೂ ಕುಟುಂಬದವರನ್ನು ಬೇಟಿ ಮಾಡಿ ಮಾತನಾಡಿದರು ಹಾಗೂ ಪೋಲಿಸ್ ಸಿಬ್ಬಂದಿಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಮಕ್ಕಳೊಂದಿಗೆ ಬೆರೆತು ಮಕ್ಕಳ ಆಟ ಪಾಠದ ಬಗ್ಗೆ ವಿಚಾರಿಸಿದರು,
ಈ ಸಂದರ್ಭದಲ್ಲಿ ಸಿಪಿಐ ರಮೇಶ ರೊಟ್ಟಿ, ಪಿಎಸ್ಐ ಬಸವರಾಜ ಅಡವಿಭಾವಿ, ಆಂಜನೇಯ, ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಕುಟುಂಬಸ್ಥರು ಮಕ್ಕಳು ಹಾಜರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 