ಯಲುಬುರ್ಗ: ಪೋಲಿಸ್ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ: ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಹೇಳಿಕೆ
ಲೋಕದರ್ಶನ ವರದಿ
ಯಲುಬುರ್ಗ 19: ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಇವರ ಕಾರ್ಯ ತೃಪ್ತಿ ತಂದಿದೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ಮುಂಜಾಗೃತ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ ಹೇಳಿದರು.
ನಗರದ ಪೋಲಿಸ್ ಠಾಣೆಗೆ ಬೇಟಿ ನೀಡಿ ಪರಿಶಿಲನೆ ಮಾಡಿ ಅವರು ಮಾತನಾಡಿದರು. ಪೋಲಿಸರ ಕುಟುಂಬಗಳಿಗಿರಿರುವ ಸಮಸ್ಯೆಗಳನ್ನ ಆಲಿಸಿದ ಅವರು ಇಲಾಖೆಯ ಸಿಬ್ಬಂದಿಗಳು ಹಾಗೂ ಕುಟುಂಬದವರನ್ನು ಬೇಟಿ ಮಾಡಿ ಮಾತನಾಡಿದರು ಹಾಗೂ ಪೋಲಿಸ್ ಸಿಬ್ಬಂದಿಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಮಕ್ಕಳೊಂದಿಗೆ ಬೆರೆತು ಮಕ್ಕಳ ಆಟ ಪಾಠದ ಬಗ್ಗೆ ವಿಚಾರಿಸಿದರು,
ಈ ಸಂದರ್ಭದಲ್ಲಿ ಸಿಪಿಐ ರಮೇಶ ರೊಟ್ಟಿ, ಪಿಎಸ್ಐ ಬಸವರಾಜ ಅಡವಿಭಾವಿ, ಆಂಜನೇಯ, ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಕುಟುಂಬಸ್ಥರು ಮಕ್ಕಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 