ಯೋಗ ಚಾಂಪಿಯನ್ ವೆಂಕಟೇಶ್
ಹೊಸಪೇಟೆ 18:ಸದರ್ಾರ್ ಪಟೇಲ್ ಸ್ಮಾರಕ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ಓದುತ್ತಿರುವ ಇ.ವೆಂಕಟೇಶ್ ಯೋಗ ಚಾಂಪಿಯಷಿಪ್ನಲ್ಲಿ 5ನೇ ಸ್ಥಾನ ಪಡೆದು, ಶಾಲೆಗೆ ಕೀತರ್ಿ ತಂದಿದ್ದಾರೆ.
ಬ್ರಹ್ಮಶ್ರೀ ನಾರಾಯಣಗುರು ಯೋಗ ಮಂದಿರ ಹಾಗೂ ಶ್ರೀರಮಣ ಯೋಗ ಶಿಕ್ಷಣ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ನಡೆದ 33ನೇ ವಾಷರ್ಿಕೋತ್ಸವ ಪ್ರಯುಕ್ತ ಅಂತರಾಷ್ಟ್ರೀಯ ಯೋಗ ಚಾಂಪಿಯನ್ಷಿಷ್ ಸ್ಪಧರ್ೆಯನ್ನು ಮೈಸೂರಿನಲ್ಲಿ ಜ.12 ಮತ್ತು 13ರಂದು ಆಯೋಜಿಸಲಾಗಿತ್ತು. ವೆಂಕಟೇಶ್ ಕೇವಲ ಶಾಲೆಗಷ್ಟೇ ಅಲ್ಲದೆ ತಾಲೂಕಿಗೆ ಕೀತರ್ಿ ತಂದುಕೊಟ್ಟವನಾಗಿದ್ದಾನೆ ಎಂದು ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು, ಸಿಬ್ಬಂಧಿ ವರ್ಗದವರು ಹಾಗೂ ವಿದ್ಯಾಥರ್ಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 