ಯೋಗಾಸನ ಸ್ಪಧರ್ೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹಾವೇರಿ : ತಾಲೂಕಿನ ಕಳ್ಳಿಹಾಳ ಗ್ರಾಮದ ಜ್ಞಾನದೀಪ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾಥರ್ಿ ಕಿರಣ ಯತ್ನಳ್ಳಿಯು ದೊಡ್ಡಬಳ್ಳಾಪೂರದಲ್ಲಿ ಜರುಗಿದ ರಾಜ್ಯ ಮಟ್ಟದ ಯೋಗಾಸನ ಸ್ಪಧರ್ೆಯಲ್ಲಿ ಭಾಗವಹಿಸಿ ವಿಜಯಶಾಲಿಗಳಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಗೌರವ ಪೂರ್ವಕವಾಗಿ ವಿದ್ಯಾಥರ್ಿ ಹಾಗೂ ತರಬೇತಿಗೊಳಿಸಿದ ದೈಹಿಕ ಶಿಕ್ಷಕರಾದ ಮಾಲತೇಶ ಬೆಳವಿಗಿಯವರನ್ನು ಶಾಲೆಯ ಮತ್ತು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 