ತಹಶೀಲ್ದಾರ್ ಕಛೇರಿಯಲ್ಲಿ ಯೋಗಿನಾರಾಯಣ ಯತಿಂದ್ರರವರ ಜಯಂತಿ ಆಚರಣೆ
Yoginarayana Yatindra's birth anniversary celebrated at the Tahsildar's office
ಕಂಪ್ಲಿ 03: ಯೋಗಿನಾರಾಯಣ ಯತಿಂದ್ರ ಪ್ರಸಿದ್ದ ಸಂತ ಕವಿ ಕನ್ನಡ ತೆಲುಗು ಭಾಷೆಗಳಲ್ಲಿ ಕೀರ್ತನೆ ತತ್ವಜ್ಞಾನದ ಕೃತಿಗಳನ್ನು ರಚಿಸಿದ ಜೊತೆಗೆ ಸಮಾಜ ಸುಧಾರಕರಾಗಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಥ ನ್ಕಾಯ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ಸ ಯೋಗಿನಾರಾಯಣ ಯತಿಂದ್ರರವರ ಜಯಂತ್ಯೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಯೋಗಿನಾರಾಯಣ ರವರ ತತ್ವಾದರ್ಶಗಳು ನಮ್ಮ ನಿತ್ಯದ ಬದುಕಿಗೆ ಮಾರ್ಗದರ್ಶಕಗಳಾಗಿವೆ ಅವುಗಳನ್ನು ಅಳವಡಿಸಿಕೊಳ್ಳಿ ಎಂದರು.
ಬಲಿಜ ಸಮಾಜದ ಅಧ್ಯಕ್ಷ ಡಿ.ಶ್ರೀನಿವಾಸ ಮಾತನಾಡಿ ಶೈಕ್ಷಣಿಕ ಸಾಮಾಜಿಕ ಆರ್ಥಿಕವಾಗಿ ಹಿಂದುಳಿದ ಸಮುದಾಯವಾಗಿದ್ದ ಸರ್ಕಾರ ಸೌಲಭ್ಯ ನಮ್ಮ ಸಮುದಾಯಕ್ಕೆ ಸೌಲಭ್ಯ ನೀಡಲು ಮುಂದಾಗಬೇಕು ಎಂದರು ಬಲಿಜ ಸಮಾಜದ ಉಪಾಧ್ಯಕ್ಷ ಎಂ ಮಲ್ಲಿಕಾರ್ಜುನ ಖಜಾಂಚಿ ಕವಿತಾಳ ಶಿವಕುಮಾರ ಕಾರ್ಯದರ್ಶಿ ತಿರುಮಲ ಸಂದರ್ಭದಲ್ಲಿ ಉಪ ತಹಸಿಲ್ದಾರ್ ಬಿ.ರವೀಂದ್ರಕುಮಾರ್ ಶೀರೆಸ್ತದಾರ ಪಂಪಾಪತಿ ರಮೇಶ ಎಪ್ ಡಿ.ಸಿ ಮಾಲತೇಶ ಮುಖಂಡರಾದ ವೆಂಕೋಬಣ್ಣ ಪ್ರಕಾಶ ಲೋಕೇಶ ಯಮನೂರ್ಪ ಇಂಗಳಗಿನಾರಾಯಣ ಸುನಂದಮ್ಮ ನಾಗಭೂಷಣ ಹಾಗೂ ಸಮಾಜದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 