ಭ್ರಷ್ಟಾಚಾರ ರಹಿತ ನಾಡ ಕಟ್ಟಲು ಯುವ ಜನತೆ ಮುಂದಾಗಬೇಕು: ವಡಗೇರಿ
ಹಾವೇರಿ: ಭ್ರಷ್ಟಾಚಾರ ರಹಿತ ನಾಡಕಟ್ಟಲು ಯುವ ಜನತೆ ಮುಂದಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಹೇಳಿದರು.
ಮಂಗಳವಾರ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪಧರ್ೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ನಂತರ ಮಾತನಾಡಿ ಅವರು ಯುವ ಸಂಸತ್ ಪ್ರಸಕ್ತ ರಾಜಕೀಯದ ಮೇಲೆ ಬೆಳಕು ಚೆಲ್ಲುವ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಚರ್ಿಸುವ ವೇದಿಕೆಯಾಗಬೇಕು ಎಂದು ಹೇಳಿದರು.
ಯುವ ಸಂಸತ್ ಕಾರ್ಯಕ್ರಮ ಆಯೋಜನೆಯಿಂದ ಜನಪ್ರತಿನಿಧಿಗಳು ಸಮಾಜದಲ್ಲಿ ಮತ್ತು ಸದನದಲ್ಲಿ ಹೇಗೆ ವತರ್ಿಸಬೇಕು ಹಾಗೂ ಅವರ ಕರ್ತವ್ಯಗಳು ಏನು ಎನ್ನುವ ಬಗೆಗೆ ಯುವ ಜನರಿಗೆ ತಿಳುವಳಿಕೆ ನೀಡುವ ಕಾರ್ಯಕ್ರಮವಾಗಿದೆ.
ಒಂದೊಮ್ಮೆ ನೀವು ಜನಪ್ರತಿನಿಧಿಗಲಾಗಿ ಆಯ್ಕೆಯಾದಲ್ಲಿ ಜನರೊಂದಿಗೆ ಹಾಗೂ ಸಂಸತ್ತಿನ ಹೊರ ಒಳಗೆ ಹೇಗೆ ನಡೆದುಕೊಳ್ಳಬೇಕು ಎಂಬ ಮಾದರಿಯನ್ನು ಈ ಕಾರ್ಯಕ್ರಮ ನಿಮಗಗೆ ತಿಳುವಳಿಕೆ ನೀಡುತ್ತದೆ ಎಂದು ಹೇಳಿದರು.
ಎಸ್.ಜಿ.ಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಣೂರ ಬಿಇಒ ಸುಧಾಕರ ಎನ್.ಎಸ್., ಆರ್.ಎಂ.ಎಸ್.ಎ. ಸುನಿತಾ, ಅಕ್ಷರ ದಾಸೋಹ ಸಹಾಯಕ ನಿದರ್ೆಶಕ ಎಸ್.ಎಸ್.ಅಡಿಗ, ವಿಜ್ಞಾನ ಪರೀವಿಕ್ಷಕ ಎಸ್.ಐ.ಮೂಡಲದವರ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಮಂಜಪ್ಪ ಆರ್., ಈರಪ್ಪ ಲಮಾಣಿ, ಮುನ್ಸಿಪಲ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶೋಭಾ ಜಾಗಟಘೇರಿ, ನಿವೃತ್ತ ಶಿಕ್ಷಕ ಹನುಮಂತಗೌಡ ಗೊಲ್ಲರ, ವಿಜಯಲಕ್ಷ್ಮೀ ಕಮ್ಮಾರ, ವಿ.ಡಿ.ಹಿತ್ತಲಮನಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 