ವಲಯ ಮಟ್ಟದ ಯುವೋತ್ಸವ: ಸಂಚಿತಾಗೆ ಬಹುಮಾನ
Zonal level youth festival: Sanchita gets prize
ವಲಯ ಮಟ್ಟದ ಯುವೋತ್ಸವ: ಸಂಚಿತಾಗೆ ಬಹುಮಾನ
ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಸಂಚಿತಾ ಪಾಟೀಲ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇದರ ವತಿಯಿಂದ ಆಯೋಜಿಸಲಾದ ವಲಯ ಮಟ್ಟದ ಯುವೋತ್ಸವದಲ್ಲಿ ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ.
ಎಂ. ಆರ್. ಕುಲಕರ್ಣಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಡಾ. ಎಚ್. ಎಚ್. ಹವಾಲ್ದಾರ್, ಪ್ರೊ. ಸಮೀನಾ ನಾಯಿದ ಬೇಗ ಸಾಂಸ್ಕೃತಿಕ ವಿಭಾಗದ ಸಂಯೋಜಕರು, ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಬಹುಮಾನ ಗೆದ್ದವರಿಗೆ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 