ನಿಧನ ಸುದ್ದಿ
ನಿಧನ ಸುದ್ದಿ
ನಿಧನ ಸುದ್ದಿ
ಮಹಾಲಿಂಗಪುರ 25 : ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜಾತ ಹೊಸಕೇರಿಯವರ ತಾಯಿ ಶಾಂತಮ್ಮ ನೀಲಕಂಠಪ್ಪ ಹೊಸಕೇರಿ(86) ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳವಾರ ಬೆಳಿಗ್ಗೆ 9.30ಕ್ಕೆ ಸ್ಥಳೀಯ ಜಯಲಕ್ಷ್ಮಿ ನಗರದಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 