ನಿಧನ ವಾರ್ತೆ
death news
ನಿಧನ ವಾರ್ತೆ
ಬೆಟಗೇರಿ 05 :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶತಾಯುಷಿ ಗುರವ್ವ ಪತ್ರೆಪ್ಪ ಪಣದಿ(100) ಇವರು ಗುರುವಾರ ಡಿ.5ರಂದು ಶಿವಾಧೀನರಾದರು. ಮೃತರಿಗೆ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವೆಚಾರಕ ಬಸವರಾಜ ಪಣದಿ ಸೇರಿದಂತೆ ಅಪಾರ ಬಂಧು ಬಳಗವಿದೆ.ಸಂತಾಪ:ಬೆಟಗೇರಿ ಗ್ರಾಮದ ಶತಾಯುಷಿ ಗುರವ್ವ ಪತ್ರೆಪ್ಪ ಪಣದಿ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ-ಗುರು,ಚರಮೂರ್ತಿಗಳು,ಸಂತ-ಶರಣರು, ಗಣ್ಯರು, ರಾಜಕೀಯ ಮುಖಂಡರು ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 