ನಿಧನ ವಾರ್ತೆ
death news
ನಿಧನ ವಾರ್ತೆ
ಬೆಟಗೇರಿ 05 :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶತಾಯುಷಿ ಗುರವ್ವ ಪತ್ರೆಪ್ಪ ಪಣದಿ(100) ಇವರು ಗುರುವಾರ ಡಿ.5ರಂದು ಶಿವಾಧೀನರಾದರು. ಮೃತರಿಗೆ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವೆಚಾರಕ ಬಸವರಾಜ ಪಣದಿ ಸೇರಿದಂತೆ ಅಪಾರ ಬಂಧು ಬಳಗವಿದೆ.ಸಂತಾಪ:ಬೆಟಗೇರಿ ಗ್ರಾಮದ ಶತಾಯುಷಿ ಗುರವ್ವ ಪತ್ರೆಪ್ಪ ಪಣದಿ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ-ಗುರು,ಚರಮೂರ್ತಿಗಳು,ಸಂತ-ಶರಣರು, ಗಣ್ಯರು, ರಾಜಕೀಯ ಮುಖಂಡರು ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 